೨೦೦೧-’ಮಾಸ್ತಿ ಸ್ಮರಣೆ.

ಮುಂಬೈ ನಗರದಲ್ಲಿ ಮಾಸ್ತಿ ಸ್ಮರಣೆ. ಶ್ರೀ. ರಾಮಭದ್ರನ್ ಸಭೆಯನ್ನುದ್ದೇಶಿಸಿ ಮಾತಾಡುತ್ತಿದ್ದಾರೆ.
ವೀಣಾವಾದನದ ಕಾರ್ಯಕ್ರಮ- ಮೈಸೂರಿನ ಆರ್. ವಿಶ್ವೇಶ್ವರನ್. ಆ ಸಂದರ್ಭದಲ್ಲಿ, ಆರ್. ಸತ್ಯನಾರಾಯಣರವರು ಕರ್ನಾಟಕ ಸಂಗೀತದ ಬಗ್ಗೆ ಉಪನ್ಯಾಸ ಮಾಡುತ್ತಿದ್ದಾರೆ.
" ಕರ್ನಾಟಕ ಸಂಗೀತ ಗಾಯನವು ಕೇವಲ ಮನರಂಜನೆಯಲ್ಲಿ ಮಾತ್ರವಲ್ಲದೆ, ಅಧ್ಯಾತ್ಮವೂ ಅದರಲ್ಲಡಗಿರುವುದನ್ನು ನಾವು ಗುರುತಿಸಬೇಕು. ಲೌಕಿಕ ಹಾಗೂ ಪಾರಮಾರ್ಥಿಗಳ ಸುಖಕ್ಕೆ ಲಭ್ಯವಾಗಿರುವ ಸಂಗೀತವೆಂದರೆ, ’ಕರ್ನಾಟಕ ಸಂಗೀತ ’ ! -ವಿದುಷಿ, ಶ್ರೀಮತಿ. ಉಮಾನಾಗಭೂಷಣ, ಪ್ರಾಂಶುಪಾಲರು, ಮೈಸೂರು ಸಂಗೀತ ವಿದ್ಯಾಲಯ, ಡೊಂಬಿವಲಿ. ಮಹಾರಾಷ್ಟ್ರ ರಾಜ್ಯ. ದೂರಧ್ವನಿ ಕ್ರಮಾಂಕ : 09323986708/02513292174
Comments